ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ವೈಭವ!;ದೇವದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ಕಿಶೋರ್ ಕುಮಾರ್ ಕೊಟ್ಯಾಡಿ!

  • 01 May 2025 11:03:10 PM


ತೆಕ್ಕಾರು: ಇಂದು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೇವರ ಬಿಂಬ ಪ್ರತಿಷ್ಠೆ, ಪ್ರಾಣ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಅದ್ಧೂರಿಯಾಗಿ ಜರಗಿತು.

 

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಪುಣ್ಯಕರ್ಮದಲ್ಲಿ ಪಾಲ್ಗೊಂಡರು.

 

ಈ ಪುಣ್ಯಸಂಧರ್ಭದಲ್ಲಿ ಶ್ರೀ ಕಿಶೋರ್ ಕುಮಾರ್ ಕೊಟ್ಯಾಡಿ ಅವರು ಹಾಗೂ ಇತರ ಗಣ್ಯ ವ್ಯಕ್ತಿಗಳು ಭಾಗವಹಿಸಿ ದೇವರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು.