ಉಡುಪಿ: ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ !!!

  • 03 Dec 2024 10:18:59 PM

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ, ಹಿಂದೂ ಹಿತ ರಕ್ಷಣಾ ಸಮಿತಿ ಉಡುಪಿ ಜಿಲ್ಲಾ ಘಟಕವು 2024 ಡಿಸೆಂಬರ್ 4, ಬುಧವಾರ ದಂದು ಮಧ್ಯಾಹ್ನ 3 ಗಂಟೆಗೆ ಜೋಡುಕಟ್ಟೆಯಿಂದ ಕೃಷ್ಣ ಮಠ ಪಾರ್ಕಿಂಗ್ ವರೆಗೆ ಪ್ರತಿಭಟನಾ ಸಭೆ ಮತ್ತು ಮೆರವಣಿಗೆಯನ್ನು ಆಯೋಜಿಸಿದೆ.

 

ಈ ಪ್ರತಿಭಟನಾ ಕಾರ್ಯಕ್ರಮ ಹಾಗೂ ಮೆರವಣಿಗೆಯನ್ನು ಯಶಸ್ವಿಗೊಳಿಸಲು ಎಲ್ಲರೂ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿಕೊಂಡಿದ್ದಾರೆ.