ಬಂಟ್ವಾಳ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಇದರ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ಇವರುಗಳ ಜನ್ಮ ಜಯಂತಿಯ ಅಂಗವಾಗಿ *ಹಿಂದೂ ಯುವ ಸಮಾವೇಶವು* ವಿಜೃಂಭಣೆಯಿಂದ ನಡೆಯಲಿದೆ.
23/02/2025 ಆದಿತ್ಯವಾರದಂದು ಮಧ್ಯಾಹ್ನ 3ಕ್ಕೆ ಜೈ ಬಸದಿಯಿಂದ ಪಂಚಲಿಂಗೇಶ್ವರ ದೇವಸ್ಥಾನದ ವರೆಗೆ.
ತಾವೆಲ್ಲರೂ ಈ ಕಾರ್ಯಕ್ರಮಕ್ಕೆ ಬಂದು ಭಾಗವಹಿಸುವ ಮುಖೇನ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿಟ್ಲ ತಾಲೂಕು ಮಂಗಳೂರು ಗ್ರಾಮಾಂತರ ಜಿಲ್ಲೆ ಹಿಂದು ಜಾಗರಣ ವೇದಿಕೆಯ ಸಂಯೋಜಕರು ಮತ್ತು ಸರ್ವ ಸದಸ್ಯರು ವಿನಂತಿಸಿದ್ದಾರೆ.