ಸುಳ್ಯ: ವಿಶ್ವ ಹಿಂದೂ ಪರಿಷತ್,ಬಜರಂಗದಳ, ದುರ್ಗವಾಹಿನಿ ಮತ್ತು ಮೊಸರುಕುಡಿಕೆ ಉತ್ಸವ ಸಮಿತಿ ಸುಳ್ಯ ಇದರ ನೇತೃತ್ವದಲ್ಲಿ ನಡೆಯಲಿರುವ ಮೊಸರುಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಗೆ ಸಂಬಂಧಿಸಿದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಜುಲೈ 20 ರಂದು ಬೆಳಗ್ಗೆ 9 ಗಂಟೆಗೆ, ಚೆನ್ನಕೇಶವ ದೇವಸ್ಥಾನ ಮುಂಭಾಗದಲ್ಲಿ ನಡೆಯಲಿದೆ.
ಆಯೋಜಕರು ಹಿಂದೂ ಬಾಂಧವರಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಕೋರಿದ್ದಾರೆ.