ನ.10 ರಂದು ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ : ಹಿಂದೂಪರ ಸಂಘಟನೆಗಳಿಂದ ಬೃಹತ್ ಹಿಂದೂ ರಾಷ್ಟ್ರ ಜಾಗೃತಿ ಸಭೆ
ಹಿಂದೂ ಜನಜಾಗೃತಿ ಸಮಿತಿಯ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ರೆಖ್ಯ, ಅರಸಿನಮಕ್ಕಿ, ಶಿಬಾಜೆ, ಹಿಂದೂ ಜಾಗರಣ ವೇದಿಕೆ ಶಿಶಿಲ ಇದರ ಸಹಕಾರದೊಂದಿಗೆ, ರೆಖ್ಯ ಶ್ರೀ ಗುಡ್ರಾ ಮಲ್ಲೇಶ್ವರ ದೇವಸ್ಥಾನದಲ್ಲಿ ನ. 10 ರಂದು ಬೃಹತ್ ಹಿಂದೂ ರಾಷ್ಟ ಜಾಗೃತಿ ಸಭೆ ನಡೆಯಲಿದೆ.
ಈ ಬೃಹತ್ ಸಭೆಗೆ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.