ಮಂಗಳೂರು: ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಏಪ್ರಿಲ್ 22ರಂದು (ಸೋಮವಾರ) ಬೆಳಿಗ್ಗೆ 9 ರಿಂದ 11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ.
ಸಾರ್ವಜನಿಕರು ತಮ್ಮ ಅಹವಾಲುಗಳು ಮತ್ತು ಕುಂದು ಕೊರತೆಗಳೊಂದಿಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಗೆ ಬೇಟಿ ನೀಡಬಹುದು.
ಈ ವೇಳೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಕುರಿತಾಗಿ ವಿವರಿಸಬಹುದಾಗಿದೆ.
ಈ ಮಾಹಿತಿಯನ್ನು ಸಂಸದರು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.